Wednesday, May 3, 2017

ತಾಂಬೂಲ ಕೊಡೋವಾಗ ಎಚ್ಚರಿಕೆ

*ತಾಂಬೂಲ ಕೊಡೋವಾಗ ಎಚ್ಚರಿಕೆ ಇರಲಿ...!*

೧. ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ.....
"ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ..
ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ ..
ಹಣಕಾಸಿಗೆ ಪರಾದಾಟವಾಗುತ್ತದೆ..."

೨. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದ್ದರೆ...
ಅತಿಯಾದ ನಷ್ಟ, ಅನಾರೋಗ್ಯವಾಗುತ್ತದೆ.., ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ ...

೩. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ ಬರುತ್ತದೆ...

೪. ಯಾರಾದರೂ ತಾಂಬೂಲ ಕೊಟ್ಟಾಗ ಮನೆಗೆ ತರದೆ ಎಲ್ಲಿಯಾದರೂ ಬಿಟ್ಟು ಬಂದರೆ...
"ನಿಮ್ಮ ಕಾರ್ಯಗಳು ತುಂಬಾ ನಿಧಾನವಾಗುತ್ತದೆ, ವಿವಾಹ ಕಾರ್ಯಗಳಿಗೆ ಅಡಚಣೆಯಾಗುತ್ತದೆ.., ಶುಭ ಕಾರ್ಯ ನಿಧಾನವಾಗುತ್ತದೆ...
ಮಕ್ಕಳ ಮಾನಸಿಕ ಬೆಳವಣಿಕೆ ಕಮ್ಮಿಯಾಗುತ್ತದೆ...

೫. ತಾಂಬೂಲ ಕೆಳಗೆ ಬಿದ್ದರೆ ನಿಮ್ಮ ಕೆಲಸಗಳು ಇನ್ನೇನು ಆಯಿತು ಅನ್ನೋ ಸಮಯದಲ್ಲಿ ಅರ್ಧಕ್ಕೇ ನಿಂತುಹೋಗುತ್ತದೆ ...

೬. ತಾಂಬೂಲ ಕೊಡೋವಾಗ ವೀಳ್ಯದೆಲೆ ಅಡಿಕೆ ಕೊಳೆತಿದ್ದರೆ, ದರಿದ್ರರಾಗುತ್ತೀರಿ, ಸಾಲದ ಸಮಸ್ಯೆ ಜಾಸ್ತಿಯಾಗುತ್ತದೆ. .

*ಯಾರದೇ ಮನೆಯಲ್ಲಿ ತಾಂಬೂಲ ಕೊಟ್ಟರೂ ಮೊದಲು ತಂದು ದೇವರ ಮುಂದೆ ಇಟ್ಟು ನಮಸ್ಕರಿಸಿ, ಆನಂತರ ಸರಿಯಾದ ರೀತಿಯಲ್ಲಿ ಉಪಯೋಗಿಸಿ....*

     💐💐ಎಲ್ಲರಿಗೂ ಶುಭವಾಗಲಿ...💐💐
 (ಸಂಗ್ರಹಿಸಿದ್ದು)

No comments:

Post a Comment

ಯಾವಯಾವ ಸಂದರ್ಭಗಳಲ್ಲಿ ಗುರುಹಿರಿಯರಿಗೆ ನಮಸ್ಕಾರ ಮಾಡಬಾರದು !

ಓಂ ಶ್ರೀ ಸತ್ಯಾತ್ಮತೀರ್ಥ ಗುರುಭ್ಯೋಃ ನಮಃ ಯಾವಯಾವ ಸಂದರ್ಭಗಳಲ್ಲಿ ಗುರುಹಿರಿಯರಿಗೆ ನಮಸ್ಕಾರ ಮಾಡಬಾರದು ! ಕೆಲವೊಂದು ಸಂದರ್ಭದಲ್ಲಿ ಈ ಬ್ರಾಹ್ಮಣರೇ ಮೊದಲಾದ ಗುರು...